ದಾವಣಗೆರೆ ಉಪಸಮರ : ಕಾಂಗ್ರೆಸ್’ಗೆ ಹೈದರಾಬಾದ್ ಶಾಕ್ - ಕೈಪಡೆ ಲೆಕ್ಕಾಚಾರ ಉಲ್ಟಾಪಲ್ಟಾ ಸಾಧ್ಯತೆ?

 AIMIM in Davanagere South : ದಾವಣಗೆರೆಯ ಧಣಿ ಎಂದೇ ಹೆಸರಾಗಿರುವ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುತ್ತಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಕ್ಷೇತ್ರದಲ್ಲಿ ಮುಸ್ಲಿಮರು ನಿರ್ಣಾಯಕವಾಗಿರುವುದರಿಂದ, ಅಸಾದುದ್ದೀನ್ ಓವೈಸಿ, ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ.

ದಾವಣಗೆರೆ : ಕಾಂಗ್ರೆಸ್ಸಿನ ಹಿರಿಯ ನಾಯಕ, ದಾವಣಗೆರೆ ಧಣಿ ಮತ್ತು ಲಿಂಗಾಯತ ಸಮುದಾಯದ ಪ್ರಭಾವೀ ನಾಯಕರಾಗಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು, ಟಿಕೆಟ್’ಗಾಗಿ ಭಾರೀ ಲಾಬಿಯನ್ನು ಆರಂಭಿಸಿದ್ದಾರೆ.



Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ದಾವಣಗೆರೆ: ಪೊಲೀಸರ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರರಿಂದ ಹಲ್ಲೆ; ಮೊಬೈಲ್ ಕಸಿದು ದಾಂಧಲೆ!

ಲೋಕಾಯುಕ್ತ ದಾಳಿ: ಬಿಡಿಎ ಅರಣ್ಯಾಧಿಕಾರಿ ಮನೆಯಲ್ಲಿ ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!